September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya
error: Content is protected !!