September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ, ಗೇರುಕಟ್ಟೆ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ, ಬೆಳಾಲು, ಕೊಲ್ಲಿ, ಬಂಗಾಡಿ ಹಾಗೂ ಕೊಯೂರು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!