23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!