July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya
error: Content is protected !!