September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!