March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಇತಿಹಾಸ ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ಉದಯ ಪಾಂಗಾಣ್ಣಯರ ನೇತೃತ್ವದಲ್ಲಿ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೇ 30ರಂದು ನಡೆಯಿತು .

ಮೇ 29 ರಂದು ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ ನಡೆಯಿತು. ಮೇ 30ರಂದು ಕಲಶಾಧಿವಾಸ, ಅಧಿವಾಸ ಹೋಮ, ಚಂಡಿಕಾಯಾಗ ಮಹಾಪೂಜೆ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಪಧಾದಿಕಾರಿಗಳು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಪಡಂಗಡಿ, ಕುವೆಟ್ಟು, ಸೊಣಂದೂರು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!