September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!