July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!