23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!