September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!