23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!