24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!