ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!