23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!