25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನಿರ್ಗತಿಕರ ಮಾಶಾಸನವನ್ನು ಉಜಿರೆ ಕಿರಿಯಾಡಿ ಇಂದಿರಾರವರಿಗೆ ಕ್ಷೇತ್ರದಿಂದ ಮಂಜೂರಾತಿ ನೀಡಿದ್ದು, ಇನ್ನು ಪ್ರತೀ ತಿಂಗಳು ಕೂಡ ಇವರಿಗೆ ಒಂದು ವರ್ಷದ ಅವಧಿಗೆ ಕ್ಷೇತ್ರದಿಂದ ಮಾಸಾಸನವು ಸಿಗಲಿದ್ದು, ಮಂಜೂರಾತಿ ಪತ್ರವನ್ನು ಉಜಿರೆ ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಿತರಿಸಿದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಸಮನ್ವಯಧಿಕಾರಿ ಶ್ರೀಮತಿ ಮಧುರ, ವಲಯ ವೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಶ್ರೀಮತಿ ಪ್ರೇಮಲತಾ ಉಪಸ್ಥಿತರಿದ್ದರು.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya
error: Content is protected !!