25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಇತಿಹಾಸ ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 30ರಂದು ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗವು ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ತಂತ್ರಿಗಳಾದ ಉದಯ ಪಾಂಗಾಣ್ಣಯರ ನೇತೃತ್ವದಲ್ಲಿ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೇ 30ರಂದು ನಡೆಯಿತು .

ಮೇ 29 ರಂದು ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ ನಡೆಯಿತು. ಮೇ 30ರಂದು ಕಲಶಾಧಿವಾಸ, ಅಧಿವಾಸ ಹೋಮ, ಚಂಡಿಕಾಯಾಗ ಮಹಾಪೂಜೆ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಪಧಾದಿಕಾರಿಗಳು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಪಡಂಗಡಿ, ಕುವೆಟ್ಟು, ಸೊಣಂದೂರು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya
error: Content is protected !!