37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya
error: Content is protected !!