25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya
error: Content is protected !!