22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!