23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!