September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

ವೇಣೂರು: ಮೇಸ್ತಿ ಕೆಲಸ ನಿರ್ವಹಿಸುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮೂಡಬಿದ್ರೆಯಲ್ಲಿ ಇಂದು ನಡೆದಿದೆ.

ಮೃತ ಯುವಕನನ್ನು ವೇಣೂರು ಕುಕ್ಕೇಡಿ ಸಮೀಪದ ಕರ್ತ್ಯಾರ್ ಮನೆಯ ಸುರೇಶ್ ಕುಲಾಲ್ (32ವ) ಎಂದು ಗುರುತಿಸಲಾಗಿದೆ. ಕೆಲವು ಸಮಯದಿಂದ ಮೇಸ್ತ್ರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಇತ್ತಿಚೇಗೆ ಮೂಡಬಿದ್ರೆಯಲ್ಲಿ ಶಾಲೆಯೊಂದರ ಕೆಲಸದಲ್ಲಿ ನಿರತರಾಗಿದ್ದರೂ. ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಕಲ್ಲಿನ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಈ ಸಂಭಂಧ ಮೂಡಬಿದ್ರೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಸಹೋದರ,ಸಹೋದರಿಯರು, ಕುಟುಂಬಸ್ಥರು ಹಾಗೂ ಮಿತ್ರರನ್ನು ಆಗಲಿದ್ದಾರೆ.

Related posts

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya
error: Content is protected !!