31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya
error: Content is protected !!