September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!