23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!