22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!