22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!