23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
error: Content is protected !!