September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya
error: Content is protected !!