25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!