37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya
error: Content is protected !!