ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!