25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!