July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya
error: Content is protected !!