April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಒಕ್ಕೂಟದ ನೂತನ ಅಧ್ಯಕ್ಷರಾದ ತ್ರೇಸ್ಯ ಎಂ.ವಿ ದೀಪ ಪ್ರಜ್ವಲಿಸಿ ಒಕ್ಕೂಟದ ಸಭೆಯನ್ನು ಉದ್ಘಾಟಿಸಿದರು..

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಭಾಗ್ಯಶ್ರಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀರವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಸುಮಂತ್ ರವರು ಮಂಡಿಸಿದರು, ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯ ಮೇಲ್ವಿಚಾರಕರಾದ ಹರೀಶ್ ರವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯರವರು ಉಪಸ್ಥಿತರಿದ್ದರು. ಸುಮಂತ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!