23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಚರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.


ಒಕ್ಕೂಟದ ನೂತನ ಅಧ್ಯಕ್ಷರಾದ ತ್ರೇಸ್ಯ ಎಂ.ವಿ ದೀಪ ಪ್ರಜ್ವಲಿಸಿ ಒಕ್ಕೂಟದ ಸಭೆಯನ್ನು ಉದ್ಘಾಟಿಸಿದರು..

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಭಾಗ್ಯಶ್ರಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀರವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ಸುಮಂತ್ ರವರು ಮಂಡಿಸಿದರು, ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿಯನ್ನು ನೀಡಿದರು, ವಲಯ ಮೇಲ್ವಿಚಾರಕರಾದ ಹರೀಶ್ ರವರು ಹಾಗು ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯರವರು ಉಪಸ್ಥಿತರಿದ್ದರು. ಸುಮಂತ್ ರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!