ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಉಡುಪಿ ಬೆಳ್ಳಿಬೆಟ್ಟು ಆಲಡೆ ನಿವಾಸಿಯಾಗಿದ್ದಾರೆ.

Leave a Comment

error: Content is protected !!