25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಉಡುಪಿ ಬೆಳ್ಳಿಬೆಟ್ಟು ಆಲಡೆ ನಿವಾಸಿಯಾಗಿದ್ದಾರೆ.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!