22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ.7ರಂದು ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ.

ಶಿಬಿರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ| ಎಂ. ಜನಾರ್ಧನ, ಎಸ್‌ಡಿಎಂ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ| ದೇವೇಂದ್ರ ಕುಮಾರ್, ಎಸ್‌ಡಿಎಂ ಆಸ್ಪತ್ರೆಯ ಸಲಹೆಗಾರ ವೈದ್ಯೆ ಡಾ| ಯಶಸ್ವಿನಿ ಮೋಹನ್ ಅಮೀನ್ ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!