26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನಿರ್ಗತಿಕರ ಮಾಶಾಸನವನ್ನು ಉಜಿರೆ ಕಿರಿಯಾಡಿ ಇಂದಿರಾರವರಿಗೆ ಕ್ಷೇತ್ರದಿಂದ ಮಂಜೂರಾತಿ ನೀಡಿದ್ದು, ಇನ್ನು ಪ್ರತೀ ತಿಂಗಳು ಕೂಡ ಇವರಿಗೆ ಒಂದು ವರ್ಷದ ಅವಧಿಗೆ ಕ್ಷೇತ್ರದಿಂದ ಮಾಸಾಸನವು ಸಿಗಲಿದ್ದು, ಮಂಜೂರಾತಿ ಪತ್ರವನ್ನು ಉಜಿರೆ ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಿತರಿಸಿದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಸಮನ್ವಯಧಿಕಾರಿ ಶ್ರೀಮತಿ ಮಧುರ, ವಲಯ ವೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಶ್ರೀಮತಿ ಪ್ರೇಮಲತಾ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!