37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya
error: Content is protected !!