September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಡಾ| ವಂದನಾ ಎಮ್ ಇರ್ವತ್ರಾಯ ದೀಪ ಪ್ರಜ್ವಲಿಸಿ ಶುಭಾಹಾರೈಸಿದರು.

ಈ ಸಂದರ್ಭದಲ್ಲಿ ಕಕ್ಕಿಂಜೆ ಬೆಂದ್ರಾಳ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರು ಗೋಪಾಲ ಕೃಷ್ಣ ಇರ್ವತ್ರಯ,
ಹೊನ್ನಪ್ಪ ಪೂಜಾರಿ, ಕಕ್ಕಿಂಜೆ ಉಪಸ್ಥಿತರಿದ್ದರು.

ಒಪ್ಟಿಕಲ್ಸ್ ನಲ್ಲಿ ಕಂಪ್ಯೂಟರಿಕೃತಾ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕಗಳು, ಕಾಂಟಾಕ್ಟ್ ಲೇನ್ಸ್ ಮತ್ತು ಸನ್ ಗ್ಲಾಸ್ ಗಳು ದೊರೆಯುತ್ತದೆ.
ಸಮಯ ಬೆಳಿಗ್ಗೆ 9:30 ರಿಂದ 1.30 ಸಾಯಂಕಾಲ 3.00 ರಿಂದ 5:00 ವರೆಗೆ. ಪ್ರತಿ ತಿಂಗಳಿನ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಕಣ್ಣಿನ ವೈದ್ಯರು ಲಭ್ಯವಿದ್ದರೆ. ವೈದ್ಯರ ಭೇಟಿಯ ಸಮಯ : ಸಂಜೆ 5:00 ರಿಂದ 7:00 ತನಕ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ 10% ರಿಂದ 15% ವರೆಗೆ ಆಕರ್ಷಕ ರಿಯಾಯಿತಿ ದರದಲ್ಲಿ ಕನ್ನಡಕಗಳು ಲಭ್ಯ.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
error: Content is protected !!