25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅವಿವಾಹಿತ ಯುವಕ ಸಚಿನ್ ಶೆಟ್ಟಿ(31ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 30ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರು ತಂದೆ ರಾಮಣ್ಣ ಶೆಟ್ಟಿ, ತಾಯಿ, ಇಬ್ಬರು ಸಹೋದರಿಯರು ಹಾಗು ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!