July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya
error: Content is protected !!