September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಮೇ.30 ರಂದು (ಇಂದು) ಸಂಜೆ ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗ್ಗಡೆ , ದೇವೆಗೌಡ , ಎಸ್.ಆರ್. ಮೊಮ್ಮಯಿ, ಜೆ.ಹೆಚ್.ಪಾಟೀಲ್ , ಧರಂ ಸಿಂಗ್ ಅವರ ಅವಧಿಯಲ್ಲಿ ಸಚಿವರಾಗಿದ್ದರು. 25 ವರ್ಷ ಶಾಸಕರಾಗಿ , 18 ವರ್ಷ ಮಂತ್ರಿಗಳಾಗಿ 1983 ರಿಂದ 2006 ವರೆಗೆ ಕೆಲಸ ಮಾಡಿದ್ದಾರೆ. ‌ಪ್ರಸಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಅಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ದಿ.ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಸಿಂಥ್ಯ ಒಡನಾಟ ಉತ್ತಮವಾಗಿದ್ದು‌. ಜೊತೆಯಲ್ಲಿ ಸಂಯುಕ್ತ ಜನತಾದಳದಲ್ಲಿ ಶಾಸಕರಾಗಿ ಬಿಜೆಪಿ ಶಾಸಕ ದಿ.ಕೆ.ವಸಂತ ಬಂಗೇರರ ಜೊತೆಯಲ್ಲಿಯೇ ವಿಧಾನಸಭೆಗೆ ಪ್ರವೇಶ ಮಾಡಿದ್ದರು.

Related posts

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya
error: Content is protected !!