22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್‌ ಎಂಜಿರದ ಪರಕ್ಕಳದ ಸ್ನೇರಿಯಾ ಎಂಬವರ ಪುತ್ರ.

ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್‌ ಸಾವನ್ನಪ್ಪಿದ್ದಾರೆ.

Related posts

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya
error: Content is protected !!