25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!