September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

ಪಡಂಗಡಿ: ಪಡಂಗಡಿ ಗ್ರಾಮದ ಪಾದೆ ನಿವಾಸಿ ಹಾಮದ್ ರವರ ಮನೆಯ ಪಕ್ಕದಲ್ಲಿರುವ ಕಟ್ಟಡಕ್ಕೆ ಮೆ 29 ರಂದು ಸಿಡಿಲು ಬಡಿದು ಬೆಂಕಿ ಹತ್ತಿದ ಘಟನೆ ನಡೆದಿದೆ .

ಕಟ್ಟಡದ ಒಳಗೆ ಅಡಿಕೆ ಅಕ್ಕಿ, ಬೈ ಹುಲ್ಲು ಇನ್ನಿತರ ವಸ್ತುಗಳು ಸ್ಟಾಕ್ ಇತ್ತು ಎನ್ನಾಲಾಗಿದ್ದು ಎಲ್ಲಾ ಸುಟ್ಟು ಹೋಗಿದ್ದು ಸುಮಾರು ಅಂದಾಜು 4 ರಿಂದ 5 ಲಕ್ಷದಷ್ಟು ನಷ್ಟ ಸಂಭವಿಸಿದೆ. ಮನೆಯವರು ಹೊರಗಡೆ ಹೊಗಿದ್ದು ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಟ್ಟಡ ಸಂಪೂರ್ಣ ಬೆಂಕಿಯಲ್ಲಿ ಸುಟ್ಟು ಹೊಗಿದೆ. ಯಾವುದೇ ಪ್ರಾಣಪಾಯ ಸಂಭಸಿಲ್ಲ. ಸ್ಥಳಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಬೇಟಿ ನೀಡಿದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya
error: Content is protected !!