May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya
error: Content is protected !!