July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ಹಸ್ತಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಆದೇಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸಿರಿಮಜಲು, ಸಲಹೆಗಾರರಾದ ಶಾಂತಿರಾಜ್ ಜೈನ್ ಮುಗುಳಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya
error: Content is protected !!