26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!